*ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ ಇಬ್ಬರು ಸಂಸದರು*
ಪ್ರಗತಿವಾಹಿನಿ ಸುದ್ದಿ: ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಮತ್ತೊಂದ ಶಾಕ್ ಎದುರಾಗಿದೆ. ಲೋಕಸಭಾ ಚುನಾವಣೆ ಸ್ಪರ್ಧೆ ಮಾಡಲು ಬಿಜೆಪಿ ಟಿಕೆಟ್ ನೀಡಲು ನಿರಾಕರಣೆ ಮಾಡಿರುವ ಹಿನ್ನೆಲೆ ಇಬ್ಬರು ಸಂಸದರು ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.Home add -Advt ಬಿಹಾರದ ಮುಜಾಫರ್ಪುರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಅಜಯ್ ಕುಮಾರ ನಿಶಾದ ಅವರನ್ನು ಬಿಟ್ಟು ರಾಜ್ ಭೂಷಣ ನಿಶಾದ ಅವರನ್ನು ಬಿಜೆಪಿ ಟಕೆಟ್ ನೀಡಿರುವ ಹಿನ್ನಲೆ ಹಾಲಿ ಬಿಜೆಪಿ ಸಂಸದ ಅಜಯ್ ಕುಮಾರ ನಿಶಾದ ಅವರು ಕಾಂಗ್ರೆಸ್ ಸೇರಿದ್ದಾರೆ. ಇವರ … Continue reading *ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ ಇಬ್ಬರು ಸಂಸದರು*
Copy and paste this URL into your WordPress site to embed
Copy and paste this code into your site to embed