ಕಾಲು ಜಾರಿ ನೀರಿಗೆ ಬಿದ್ದು ಇಬ್ಬರ ಸಾವು

ಪ್ರಗತಿವಾಹಿನಿ ಸುದ್ದಿ, ಕುಮಟಾ: ನಡೆದು ಸಾಗುತ್ತಿದ್ದ ಇಬ್ಬರು ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬರ್ಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಕುಳಿಯಲ್ಲಿ ಇಂದು ಈ ದುರ್ಘಟನೆ ನಡೆದಿದೆ. ಸತೀಶ ಪಾಂಡುರಂಗ ನಾಯ್ಕ(40) ಹಾಗೂ ಉಲ್ಲಾಸ ಗಾವಡಿ (50) ಮೃತಪಟ್ಟವರು. ಭಾರೀ ಮಳೆಗೆ ಗದ್ದೆ ಸಂಪೂರ್ಣ ಜಲಾವೃತವಾಗಿದ್ದು ಇವರಿಬ್ಬರೂ ಗದ್ದೆಯಲ್ಲಿ ಜತೆಯಾಗಿ ನಡೆದು ಸಾಗುತ್ತಿದ್ದರು. ಈ ವೇಳೆ ರಭಸದಿಂದ ಹರಿಯುತ್ತಿದ್ದ ನೀರಿನಲ್ಲಿ ಕಾಲು ಜಾರಿ ಬಿದ್ದು ಕೊಚ್ಚಿಹೋದರು. ಮೊದಲು ಒಬ್ಬರು ಕಾಲು … Continue reading ಕಾಲು ಜಾರಿ ನೀರಿಗೆ ಬಿದ್ದು ಇಬ್ಬರ ಸಾವು