Latest

*ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ದುರಂತ: ಇಬ್ಬರು ನೀರುಪಾಲು*

ಪ್ರಗತಿವಾಹಿನಿ ಸುದ್ದಿ: ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಇಬ್ಬರು ನೀರುಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುವಿನ ಉಬ್ಬರಬೈಲಿನಲ್ಲಿ ನಡೆದಿದೆ.

ಮುಡ್ಡಾಯಿಗುಡ್ಡೆ ನಿವಾಸಿಗಳಾದ ಹರೀಶ್ (48) ಹಾಗೂ ಹಿತೇಶ್ (18) ಮೃತ ದುರ್ದೈವಿಗಳು. ಮೀನಿಗೆ ಬಲೆ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರೂ ನೀರುಪಾಲಾಗಿದ್ದಾರೆ.

ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


Related Articles

Back to top button