Karnataka News

*ಇಬ್ಬರು ಸೆಕ್ಯೂರಿಟಿ ಗಾರ್ಡ್ ಗಳ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಇಬ್ಬರು ಸೆಕ್ಯೂರಿಟಿ ಗಾರ್ಡ್ ಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಯಲಹಮ್ಕ ನ್ಯೂ ಟೌನ್ ನ ಬಸವೇಶ್ವರ ದೇವಸ್ಥಾನದ ಬಳಿ ನಡೆದಿದೆ.

ನೇಪಾಳ ಮೂಲದ ಬಿಕ್ರಂ (21) ಹಾಗೂ ಬಿಹಾರ ಮೂಲದ ತೂರಿ (33) ಕೊಲೆಯಾಗಿರುವ ಸೆಕ್ಯೂರಿಟಿ ಗಾರ್ಡ್ ಗಳು. ತಡರಾತ್ರಿ ಪಾರ್ಟಿ ವೇಳೆ ಗಲಾಟೆಯಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

Home add -Advt

ಯಲಹಂಕ ನ್ಯೂ ಟೌನ್ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳ ಪತ್ತೆಗಾಗಿ ಹುಡುಕಾಟ ನಡೆಸಲಾಗಿದೆ.

Related Articles

Back to top button