ಎಸ್ಎಸ್ಎಲ್ ಸಿ ಪರೀಕ್ಷೆ ಸಭೆ ಮುಗಿಸಿ ಹೊರಟಿದ್ದ ಶಿಕ್ಷಕರಿಬ್ಬರು ಭೀಕರ ಅಪಘಾತಕ್ಕೆ ಬಲಿ

ಪ್ರಗತಿವಾಹಿನಿ ಸುದ್ದಿ, ವಿಜಯಪುರ – ಎಸ್ಎಸ್ಎಲ್ ಸಿ ಪರೀಕ್ಷೆ ಪೂರ್ವಭಾವಿ ಸಭೆ ಮುಗಿಸಿ ಬೈಕ್ ನಲ್ಲಿ ತೆರಳುತ್ತಿದ್ದ ಶಿಕ್ಷಕರಿಬ್ಬರು ಭೀಕರ ಅಪಘಾತಕ್ಕೆ ಬಲಿಯಾಗಿದ್ದಾರೆ.

ವಿಜಯಪುರದ ಹೊರವಲಯದ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಲಾರಿ ಮತ್ತು ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ದೇಹಗಳು ಛಿದ್ರವಾಗಿ ಬಿದ್ದಿದ್ದವು.

Home add -Advt

ವಿಜಯಪುರ ಜಿಲ್ಲೆಯ ಬರಟಗಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಕೆ.ಎಚ್.ಹುದ್ದಾರ (58) ಮತ್ತು ಸಹಶಿಕ್ಷಕ ಸಂಗನಗೌಡ ಪಾಟೀಲ ಮೃತರಾದವರು.

ವಿಜಯಪುರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಲಾರಿ ಚಾಲಕ ಪರಾರಿಯಾಗಿದ್ದಾನೆ.

ಜಿ.ಮಾದೇಗೌಡ ನಿಧನ

https://pragati.taskdun.com/crime-news/belgaum-two-youths-who-went-for-new-moon-worship-fall-into-a-tragic-accident/

 

Related Articles

Back to top button