Kannada NewsKarnataka News

ಇಬ್ಬರು ನೇಕಾರರು ಆತ್ಮಹತ್ಯೆಗೆ ಶರಣು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬುಧವಾರ ಬೆಳಗಾವಿಯಲ್ಲಿ ಇಬ್ಬರು ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
 ವಡಗಾವಿ ಮಲಪ್ರಭಾ ನಗರದ ಗಣಪತಿ ಜ್ಯೋತಿಬಾ ಸಂಗಮನವರ (45) ಹಾಗೂ
 ವಡಗಾವಿ ಲಕ್ಷ್ಮಿ ನಗರದ ಶಿವಾಜಿ ಗಲ್ಲಿಯ  ಗಣಪತಿ ರಾಮಚಂದ್ರ ಬುಚಡಿ ಆತ್ಮಹತ್ಯೆ ಮಾಡಿಕೊಂಡವರು.
ಆರ್ಥಿಕ ಸಂಕಷ್ಟವೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದು, ಶಹಾಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button