Politics

*ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಕೇಸ್: ಮೌಲ್ವಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೌಲ್ವಿಯನ್ನು ಬಂಧಿಸಲಾಗಿದೆ.

ಕಲ್ಲು ತೂರಾಟ ಪ್ರಕರಣ ಸಂಬಂಧ ಗಲಾಟೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೌಲ್ವಿ ಮುಫ್ತಿ ಮುಸ್ತಾಕ್ ನನ್ನು ಪೊಲೀಸರು ಬಂಧಿಸಿದ್ದಾರೆ.

Home add -Advt

ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಮುಸ್ತಾಕ್ ನನ್ನು ಬಂಧಿಸುವಂತೆ ಬಿಜೆಪಿ ನಾಯಕರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದರು. ಇದೀಗ ಮೌಲ್ವಿ ಬಂಧಿಸುವಲ್ಲಿ ಮೈಸೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

Related Articles

Back to top button