*ನ್ಯಾಯಾಧೀಶರು ಬಡ ಕಕ್ಷಿದಾರರ ಹಿತಕಾಪಾಡಲಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಉಡುಪಿ (ಬ್ರಹ್ಮಾವರ): ಸಣ್ಣಪುಟ್ಟ ವ್ಯಾಜ್ಯಗಳನ್ನು ಕೆಳಹಂತದ ಕೋರ್ಟ್ ನಲ್ಲೆ ಇತ್ಯರ್ಥಗೊಳಿಸುವ ಮೂಲಕ ನ್ಯಾಯಾಧೀಶರು ಹಾಗೂ ವಕೀಲರು ಬಡ ಕಕ್ಷಿದಾರರ ಹಿತ ಕಾಯಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಬ್ರಹ್ಮಾವರದಲ್ಲಿ ನೂತನವಾಗಿ ನಿರ್ಮಿಸಲಾದ ಸಂಚಾರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ ಕೋರ್ಟ್ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಇಡೀ ವಿಶ್ವಕ್ಕೆ ನಮ್ಮ ದೇಶದ ಕಾನೂನು ಮಾದರಿಯಾಗಿದ್ದು, ಸಣ್ಣಪುಟ್ಟ ವ್ಯಾಜ್ಯಗಳನ್ನು … Continue reading *ನ್ಯಾಯಾಧೀಶರು ಬಡ ಕಕ್ಷಿದಾರರ ಹಿತಕಾಪಾಡಲಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*