*ಬಾಲ್ಯದ ಕನಸು ಬಿಚ್ಚಿಟ್ಟ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಉಡುಪಿ: ನನಗೆ ವೈದ್ಯಳಾಗಬೇಕು ಎಂಬ ಕನಸಿತ್ತು. ನನ್ನ ಮಗ ಇಂಜಿನಿಯರ್ ಆದ. ಸೊಸೆ ಡಾಕ್ಟರ್ ಆಗಿದ್ದಾಳೆ. ಸೊಸೆ ಮೂಲಕ ಕುಟುಂಬದಲ್ಲಿ ವೈದ್ಯರ ಕೊರತೆ ನೀಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್ ಆವರಣದಲ್ಲಿ ನಡೆದ ಉಡುಪಿ ಜಿಲ್ಲಾ ಸರಕಾರಿ ಪದವಿಪೂರ್ವ ಕಾಲೇಜುಗಳ ವಿಜ್ಞಾನ ವಿದ್ಯಾರ್ಥಿಗಳಿಗಾಗಿ CET/NEET/JEE ಆನ್ ಲೈನ್ ತರಬೇತಿಗೆ ಚಾಲನೆ ನೀಡಿದ ಬಳಿಕ ವಿದ್ಯಾರ್ಥಿಗಳನ್ನು … Continue reading *ಬಾಲ್ಯದ ಕನಸು ಬಿಚ್ಚಿಟ್ಟ ಲಕ್ಷ್ಮೀ ಹೆಬ್ಬಾಳ್ಕರ್*