*ಪತ್ನಿಯ ಕುತ್ತಿಗೆಗೆ ಕತ್ತಿಯಿಂದ ಹೊಡೆದು ನೃತ್ಯ ಮಾಡಿ ಅಟ್ಟಹಾಸ ಮೆರೆದ ಪತಿ*

ಪ್ರಗತಿವಾಹಿನಿ ಸುದ್ದಿ: ಪತಿ ಮಹಾಶಯನೊಬ್ಬ ಪತ್ನಿಯ ಕತ್ತನ್ನು ಕತ್ತಿಯಿಂದ ಕಡಿದು ಕುಣಿದು ಕುಪ್ಪಳಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ. ಲಕ್ಷ್ಮಣ ಎಂಬಾತ ಕಂಠಪೂರ್ತಿ ಕುಡಿದು ಬಂದು ಕತ್ತಿಯಿಂದ ಪತ್ನಿ ಅನಿತಾ ಕತ್ತಿಗೆ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡು ಒದ್ದಾಡುತ್ತಿದ್ದ ಪತ್ನಿಯನ್ನು ರೂಮಿನಲ್ಲಿ ಕೂಡಿ ಹಾಕಿ ಬಳಿಕ ಮನೆಯ ಹಾಲ್ ಗೆ ಬಂದು ಕತ್ತಿ ಹಿಡಿದು ನೃತ್ಯಮಾಡಿ ಅಟ್ಟಹಾಸ ಮೆರೆದಿದ್ದಾನೆ. ವಿಷಯ ಗೊತ್ತಾಗುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಮಹಿಳೆಯನ್ನು ರೂಮಿನಿಂದ ಹೊರತರಲು … Continue reading *ಪತ್ನಿಯ ಕುತ್ತಿಗೆಗೆ ಕತ್ತಿಯಿಂದ ಹೊಡೆದು ನೃತ್ಯ ಮಾಡಿ ಅಟ್ಟಹಾಸ ಮೆರೆದ ಪತಿ*