*ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ; ಆರೋಪಿ ಸ್ಥಳಮಹಜರು ವೇಳೆ ಉದ್ರಿಕ್ತರಿಂದ ರಸ್ತೆ ತಡೆ; ಲಾಠಿ ಪ್ರಹಾರ*
ಪ್ರಗತಿವಾಹಿನಿ ಸುದ್ದಿ; ಉಡುಪಿ: ಉಡುಪಿ ಜಿಲ್ಲೆಯ ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸ್ಥಳಮಹಜರು ವೇಳೆ ಮೃತರ ಸಂಬಂಧಿಕರು, ಸ್ಥಳೀಯರು ರಸ್ತೆ ತಡೆ ನಡೆಸಿ ಆರೋಪಿಯನ್ನು ತಮಗೊಪ್ಪಿಸುವಂತೆ ಪಟ್ಟು ಹಿಡಿದ ಘಟನೆ ನಡೆದಿದೆ.Home add -Advt ಇಂದು ಸಂಜೆ ಘಟನೆ ನಡೆದ ಸ್ಥಳದಲ್ಲಿ ಆರೋಪಿ ಪ್ರವೀಣ್ ಚೌಗಲೆ ತೋರಿಸಿಕೊಟ್ಟ ಸ್ಥಳ ಮಹಜರು ಮಾಡಲು ಆತನನ್ನು ಕರೆದುಕೊಂಡು ಹೋದ ಸಮಯದಲ್ಲಿ, ಮೃತರ ಸಂಬಂಧಿಗಳು ಹಾಗೂ ಸ್ನೇಹಿತರು, ಸ್ಥಳೀಯರು ಆರೋಪಿಯ ವಿರುದ್ದ ಫೋಷಣೆ ಕೂಗಿ ಮಹಜರು … Continue reading *ಉಡುಪಿಯಲ್ಲಿ ನಾಲ್ವರ ಹತ್ಯೆ ಪ್ರಕರಣ; ಆರೋಪಿ ಸ್ಥಳಮಹಜರು ವೇಳೆ ಉದ್ರಿಕ್ತರಿಂದ ರಸ್ತೆ ತಡೆ; ಲಾಠಿ ಪ್ರಹಾರ*
Copy and paste this URL into your WordPress site to embed
Copy and paste this code into your site to embed