*ಉದ್ಯಮಿಯಿಂದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ; ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್; ರಾಜ್ಯದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ*

ಪ್ರಗತಿವಾಹಿನಿ ಸುದ್ದಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ಸುದ್ದಿಯಲ್ಲಿರುವಾಗಲೇ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿಯೂ ಅಂತದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದೆ. ಉದ್ಯಮಿ ಶ್ರೇಯಸ್ ನಾಯಕ್ (25) ಎಂಬಾತನ ವಿರುದ್ಧ ಇಂತದ್ದೊಂದು ಆರೋಪ ಕೇಳಿಬಂದಿದೆ. ಉಡುಪಿ ಜಿಲೆಯ ಕುಂದಾಪುರ ತಾಲೂಕಿನ ಅಮವಾಸ್ಯೆಬೈಲು ಠಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ತನ್ನ ಪ್ರಭಾವ ಬಳಿಸಿ ಶ್ರೇಯಸ್ ವಿದ್ಯಾರ್ಥಿನಿಯರನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿ, ಕೃತ್ಯದ ವಿಡಿಯೋ ಮಾಡಿಟ್ಟುಕೊಂಡು ಆ ವಿಡಿಯೋಗಳನ್ನು ತನ್ನ ಲ್ಯಾಪ್ … Continue reading *ಉದ್ಯಮಿಯಿಂದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ; ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್; ರಾಜ್ಯದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ*