ಯುಗಾದಿ ಅಂದರೆ ಸಂಕಲ್ಪಶಕ್ತಿಯ ಮುಹೂರ್ತ !

ಯುಗಾದಿ ಹಬ್ಬದ ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನಯುಗಾದಿ ಹಿಂದೂಗಳ ಮಹತ್ವದ ಹಬ್ಬವಾಗಿದೆ. ಹಿಂದೂಗಳ ಹೊಸ ವರ್ಷ ಈ ದಿನದಿಂದ ಪ್ರಾರಂಭವಾಗುತ್ತದೆ. ಈ ದಿನದಂದು ಪೃಥ್ವಿಯ ಮೇಲೆ ಬ್ರಹ್ಮನ ಮತ್ತು ವಿಷ್ಣುವಿನ ತತ್ತ್ವಗಳು ಅಗಾಧ ಪ್ರಮಾಣದಲ್ಲಿ ಕಾರ್ಯನಿರತವಾಗಿರುತ್ತವೆ. ಇದೇ ದಿನದಂದು ವನವಾಸವನ್ನು ಮುಗಿಸಿ ಮರಳಿದ ಪ್ರಭು ಶ್ರೀರಾಮನನ್ನು ಮುಂಬಾಗಿಲಿನಲ್ಲಿ ಬ್ರಹ್ಮಧ್ವಜ ನಿಲ್ಲಿಸಿ ಪ್ರಜೆಗಳು ಸ್ವಾಗತಿಸಿದರು. ಅಂದಿನಿಂದ ಬ್ರಹ್ಮಧ್ವಜ ಸ್ಥಾಪನೆಯು ಪ್ರಾರಂಭವಾಗಿದೆ. ಈ ದಿನದಂದು ಪ್ರಜಾಪತಿಯ ಲಹರಿಗಳು ದೊಡ್ಡ ಪ್ರಮಾಣದಲ್ಲಿ ಕಾರ್ಯನಿರತವಾಗಿರುತ್ತವೆ. ಈ ಲಹರಿಗಳ ಮಾಧ್ಯಮದಿಂದ ಪ್ರತ್ಯಕ್ಷ ಈಶ್ವರನ … Continue reading ಯುಗಾದಿ ಅಂದರೆ ಸಂಕಲ್ಪಶಕ್ತಿಯ ಮುಹೂರ್ತ !