*ನಾಲ್ಕು ರಾಜ್ಯಗಳಲ್ಲಿ ಖನಿಜ ಕಾರಿಡಾರ್‌ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭೆಯಲ್ಲಿ 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಆರಂಭಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನಾಲ್ಕು ರಾಜ್ಯಗಳಲ್ಲಿ ಖನಿಜ ಕಾರಿಡಾರ್‌ ಘೋಷಣೆ ಮಾಡಿದ್ದಾರೆ.Home add -Advt ಖನಿಜ ಸಮೃದ್ಧ ರಾಜ್ಯಗಳು ಅಪರೂಪದ ಖನಿಜ ಕಾರಿಡಾರ್‌ಗಳನ್ನು ಸ್ಥಾಪಿಸಲು ಸಹಾಯ ಮಾಡುವ ಪ್ರಸ್ತಾಪದ ಕುರಿತು ನಿರ್ಮಲಾ ಸೀತಾರಾಮನ್ ಹೇಳಿದರು. ಒಡಿಶಾ, ಕೇರಳ, ಆಂಧ್ರ ಮತ್ತು ತಮಿಳುನಾಡುಗಳಲ್ಲಿ ಅಪರೂಪದ ಭೂಮಿಯ ಖನಿಜ ಕಾರಿಡಾರ್‌ಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ. ಭಾರತವನ್ನು ಬಯೋಫಾರ್ಮಾ ಕೇಂದ್ರವನ್ನಾಗಿ ಮಾಡಬೇಕಾಗಿದೆ, MSME ಮತ್ತು ಬಯೋಫಾರ್ಮಾವನ್ನು ಬಲಪಡಿಸುವುದು, … Continue reading *ನಾಲ್ಕು ರಾಜ್ಯಗಳಲ್ಲಿ ಖನಿಜ ಕಾರಿಡಾರ್‌ ಘೋಷಣೆ*