ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಡಾ.ಪ್ರಭಾಕರ ಕೋರೆ ಸತ್ಕಾರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕಾಗವಾಡ ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಮುರಗುಂಡಿ (ಕಾಗವಾಡ)ದಿಂದ ಗೋಟೂರ ವರೆಗಿನ ಚತುಸ್ಪಥ ರಸ್ತೆಯ ಕಾಮಗಾರಿಗೆ ೨೬೧೫ ಕೋಟಿ ರೂಪಾಯಿಗಳನ್ನು ಕೇಂದ್ರದಿಂದ ಮಂಜೂರು ಮಾಡಿ ಅದರಂತೆ ಶಿರಗುಪ್ಪಿಯಿಂದ ಅಂಕಲಿಯ ಕೃಷ್ಣಾ ಮೇಲ್ಸೇತುವೆ ಕಾಮಗಾರಿಗೂ ಅದೇ ಮಂಜೂರಾತಿಯಲ್ಲಿ ೮೮೭ ಕೋಟಿ ಹಣವನ್ನು ಮೀಸಲಿಟ್ಟು ಚಾಲನೆ ನೀಡಿದ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಸಮಸ್ತ ಚಿಕ್ಕೋಡಿ ಕಾಗವಾಡ ಭಾಗದ ಜನತೆಯ ಪರಿವಾಗಿ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆಯವರು ಬೆಳಗಾವಿಗೆ ಆಗಮಿಸಿದ್ದ … Continue reading ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಡಾ.ಪ್ರಭಾಕರ ಕೋರೆ ಸತ್ಕಾರ