*ಕೇಂದ್ರ ಸಚಿವರಿಗೆ ನಮ್ಮ ಅಧಿಕಾರಿಗಳ ಜೊತೆ ಸಭೆ ನಡೆಸುವ ಅವಕಾಶ ಇಲ್ಲ: ಗೃಹ ಸಚಿವ ಪರಮೇಶ್ವರ್*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರು ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ್, ಕೇಂದ್ರದ ಸಚಿವರಿಗೆ ನಮ್ಮ ರಾಜ್ಯದ ಅಧಿಕಾರಿಗಳ ಜೊತೆ ಸಭೆ ಮಾಡುವ ಅವಕಾಶ ಇಲ್ಲ ಎಂದು ಹೇಳಿದರು. ಈ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾರೇ ಸಿಎಂ ಇದ್ದರೂ ಶಿಷ್ಟಾಚಾರ ಉಲ್ಲಂಘನೆ ಆಗದಂತೆ ನೋಡಿಕೊಳ್ಳಿ ಎಂದು ಹೇಳುತ್ತಾರೆ. ಕೇಂದ್ರದ ಸಚಿವರಿಗೆ ನಮ್ಮ ಅಧಿಕಾರಿಗಳ ಜೊತೆ ಸಭೆ ನಡೆಸುವ ಅವಕಾಶ ಇಲ್ಲ. ಈ ವಿಚಾರ ಹೆಚ್​.ಡಿ.ಕೆ ಗೂ … Continue reading *ಕೇಂದ್ರ ಸಚಿವರಿಗೆ ನಮ್ಮ ಅಧಿಕಾರಿಗಳ ಜೊತೆ ಸಭೆ ನಡೆಸುವ ಅವಕಾಶ ಇಲ್ಲ: ಗೃಹ ಸಚಿವ ಪರಮೇಶ್ವರ್*