Kannada NewsKarnataka NewsLatest

ಅಪರಿಚಿತ ವ್ಯಕ್ತಿ ಶವ ಪತ್ತೆ

ಪ್ರಗತಿವಾಹಿನಿ ಸುದ್ದಿ ಅಥಣಿ: ಪಟ್ಟಣದ ಕೇಂದ್ರ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ.

ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

ಮೃತಪಟ್ಟ ವ್ಯಕ್ತಿ ಸುಮಾರು 40 ವರ್ಷದೊಳಗಿನವರಾಗಿದ್ದು, ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

*ಬೆಳಗಾವಿಯಲ್ಲಿ ಪಶುಸಂಗೋಪನೆ ಇಲಾಖೆ ಕಾರ್ಯದರ್ಶಿ ಸಲ್ಮಾ.ಕೆ ಫಾಹೀಮ್ ಮಿಂಚಿನ ಸಂಚಾರ*

https://pragati.taskdun.com/belgaumanimal-husbandry-department-secretarysalma-k-faheem/

*ಅಸಾಂಪ್ರದಾಯಿಕ ಪ್ರದೇಶಗಳಲ್ಲಿ ಅವ್ಯವಾಹತವಾಗಿ ವಿಸ್ತಾರ ವಾಗುತ್ತಿರುವ ಅಡಕೆ ಬೆಳೆಗೆ ಅಂಕುಶ ಬೇಕು: ಗೃಹ ಸಚಿವ ಆರಗ ಜ್ಞಾನೇಂದ್ರ*

https://pragati.taskdun.com/arecanutaraga-jnanendravidhanasabhe/

ವಿಧಾನ ಪರಿಷತ್ ನಲ್ಲಿ ನೇಕಾರರ ಸಮಸ್ಯೆ ತೆರೆದಿಟ್ಟ ಚನ್ನರಾಜ ಹಟ್ಟಿಹೊಳಿ

https://pragati.taskdun.com/channaraja-hattiholi-raised-the-issue-of-weavers-in-vidhan-parishad/

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button