ಉನ್ನತೀಕರಿಸಿದ ಪ್ರೌಢ ಶಾಲೆ ಮಂಜೂರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಸನ್ಮಾನ
ಬೆಳಗಾವಿ : ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಸವಿನೆನಪಿಗಾಗಿಬೆಳಗಾವಿ ತಾಲೂಕಿನ ಕುಕಡೊಳ್ಳಿ ಗ್ರಾಮಕ್ಕೆ ಉನ್ನತೀಕರಿಸಿದ ಸರ್ಕಾರಿ ಪ್ರೌಢಶಾಲೆಯನ್ನು ಮಂಜೂರಿ ಮಾಡಿಸಿರುವ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಶಾಲಾಭಿವೃದ್ದಿ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.Home add -Advt ಶನಿವಾರ ಸಚಿವರ ನಿವಾಸಕ್ಕೆ ಆಗಮಿಸಿದ ಸಮಿತಿಯ ಸದಸ್ಯರು ಸಚಿವರನ್ನು ಹಾಗೂ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿಯರನ್ನು ಸನ್ಮಾನಿಸಿದರು. ಎಸ್ಡಿಎಂಸಿ ಅಧ್ಯಕ್ಷರಾದ ಮಂಜುನಾಥ ಹುಬ್ಬಳ್ಳಿ ಅವರ ನೇತೃತ್ವದಲ್ಲಿ ಗ್ರಾಮದ ಹಿರಿಯರಾದ ವೀರನಗೌಡ ಪಾಟೀಲ್, ಫಕೀರಪ್ಪ ಕುರುಬರ, ಸಿದ್ದಪ್ಪ ಅಡಿಮನಿ, ರಮೇಶ್ ಮರಕಟ್ಟಿ, … Continue reading ಉನ್ನತೀಕರಿಸಿದ ಪ್ರೌಢ ಶಾಲೆ ಮಂಜೂರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗೆ ಸನ್ಮಾನ
Copy and paste this URL into your WordPress site to embed
Copy and paste this code into your site to embed