*UPSCಗೆ ಸಿದ್ಧತೆ ನಡೆಸುತ್ತಿದ್ದ ಯುವಕ ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ: ಕಂಪನಿಯಲ್ಲಿ ಉದ್ಯೋಗ ಸಿಕ್ಕರೂ ಕೆಲಸ ಬಿಟ್ಟು ಯುಪಿಎಸ್ ಸಿ ಪರೀಕ್ಷೆ ಸಿದ್ಧತೆ ನಡೆಸಿದ್ದ ಯುವಕನೊಬ್ಬ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಪ್ರದೇಶದ ಕಾನ್ಪುರದ ರಾವತ್ ಪುರದಲ್ಲಿ ನಡೆದಿದೆ. 29 ವರ್ಷದ ಕುಲದೀಪ್ ಸಿಂಗ್ ಸೋಲಂಕಿ ಮೃತ ಯುವಕ. 25 ಲಕಷ ಸಂಬಳದ ಉದ್ಯೋಗ ಬಿಟ್ಟು ಕಳೆದ ಎರಡು ವರ್ಷಗಳಿಂದ ಯುಪಿಎಸ್ಸಿ ಪರೀಕ್ಷೆ ಸಿದ್ಧತೆ ನಡೆಸಿದ್ದ. ತುಳಸಿ ವಿಹಾರ್ ನ ಬಾಯ್ಸ್ ಹಾಸ್ಟೇಲ್ ನಲ್ಲಿದ್ದು ತಯಾರಿ ನಡೆಸುತ್ತಿದ್ದ. ಪೂರ್ವ ಹಾಗೂ ಮುಖ್ಯ … Continue reading *UPSCಗೆ ಸಿದ್ಧತೆ ನಡೆಸುತ್ತಿದ್ದ ಯುವಕ ಆತ್ಮಹತ್ಯೆಗೆ ಶರಣು*