Belagavi NewsBelgaum NewsLatest

*ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಳಗುಂದಿ ಗ್ರಾಮದ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಉಪಸ್ಥಿತಿಯಲ್ಲಿ ಗ್ರಾಮಸ್ಥರು ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

ಈ ವೇಳೆ ಗ್ರಾಮದ ಹಿರಿಯರು, ಸ್ಥಳೀಯ ಜನ ಪ್ರತಿನಿಧಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ನಂತರ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಗಣೇಶಪುರಕ್ಕೆ ತೆರಳಿದ  ಮೃಣಾಲ ಹೆಬ್ಬಾಳಕರ್, ಶ್ರೀರಾಮ ಕಾಲೋನಿ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು. ಜೊತೆಗೆ, ಶ್ರೀರಾಮ ಮಂದಿರದ ಕಟ್ಟಡ ಕಾಮಗಾರಿಯ ಪ್ರಗತಿಯನ್ನು ಸಹ ವೀಕ್ಷಿಸಿದರು.

Home add -Advt

Related Articles

Back to top button