*ಕಠಿಣ ಶ್ರಮಕ್ಕೆ ತಕ್ಕ ಬೆಲೆ ಸಿಕ್ಕೆ ಸಿಗುತ್ತದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಗ್ರೇಸ್ ಕೋಚಿಂಗ್ ಸೆಂಟರ್ ನಲ್ಲಿ ಯುಪಿಎಸ್ಸಿ ಸಾಧಕರನ್ನು ಸನ್ಮಾನಿಸಿದ ಸಚಿವರು ಪ್ರಗತಿವಾಹಿನಿ ಸುದ್ದಿ: ಜೀವನದಲ್ಲಿ ಕಠಿಣ ಶ್ರಮ ವಹಿಸಿದರೆ ದೇವರು ಕರುಣೆ ತೋರುತ್ತಾನೆ. ಕಠಿಣ ಶ್ರಮಕ್ಕೆ ಬೆಲೆ ಸಿಕ್ಕೆ ಸಿಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.Home add -Advt ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿರುವ ಗ್ರೇಸ್ ಐಎಎಸ್ ಕೋಚಿಂಗ್ ಸೆಂಟರ್ ನಲ್ಲಿ 2025ನೇ ಸಾಲಿನ ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಅಭಿನಂದಿಸಿ ಮಾತನಾಡಿದ ಸಚಿವರು, ಜೀವನದಲ್ಲಿ ಯಶಸ್ಸು ಸಾಧಿಸುವವರ … Continue reading *ಕಠಿಣ ಶ್ರಮಕ್ಕೆ ತಕ್ಕ ಬೆಲೆ ಸಿಕ್ಕೆ ಸಿಗುತ್ತದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed