*ಮದುವೆಯಾದ ಒಂದೇ ದಿನದಲ್ಲಿ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ವರ*
ಪ್ರಗತಿವಾಹಿನಿ ಸುದ್ದಿ: ಅದ್ದೂರಿಯಾಗಿ ಮದುವೆಯಾಗಿದ್ದ ವರ ಮದುವೆಯಾದ ಒಂದೇ ದಿನದಲ್ಲಿ ಭೀಕರ ರಸ್ತೆಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ವಿವಾಹದ ಸಂಭ್ರದಲ್ಲಿದ್ದ ವಧು ಬಾಳಲ್ಲಿ ಪತಿ ಕಳೆದುಕೊಂಡು ಕತ್ತಲು ಆವರಿಸಿದೆ. ಸತೀಶ್ ಹಾಗೂ ಸ್ವಾತಿ ವಿವಾಹವಾಗಿ ಕಲ್ಯಾಣ ಮಂಟಪದಿಂದ ಮನೆಗೆ ಬಂದಿದ್ದರು. ರಾತ್ರಿ ಊಟದ ಬಳಿಕ ಸಂಬಂಧಿಕರಿಗೆಸಿಹಿ ತಿನಿಸು ತರಲೆಂದು ಸತೀಶ್ ಹಾಗೂ ಮೂವರು ಸ್ನೇಹಿತರು ಕಾರಿನಲ್ಲಿ ಹೊರ ಬಂದಿದ್ದರು. ಈ ವೇಳೆ ಕಾರು ರಸ್ತೆ ಬದಿ ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದಿದ್ದು, … Continue reading *ಮದುವೆಯಾದ ಒಂದೇ ದಿನದಲ್ಲಿ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ವರ*
Copy and paste this URL into your WordPress site to embed
Copy and paste this code into your site to embed