*ನದಿಗೆ ಉರುಳಿಬಿದ್ದ ಬಸ್: ಓರ್ವ ಸಾವು; 11 ಜನರು ನಾಪತ್ತೆ*

ಪ್ರಗತಿವಾಹಿನಿ ಸುದ್ದಿ: ಉತ್ತರಾಖಂಡದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಪ್ರಯಾಣಿಕರ ಬಸ್ ನದಿಗೆ ಉರುಳಿಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 11 ಜನರು ನಾಪತ್ತೆಯಾಗಿದ್ದಾರೆ. ಉತ್ತರಾಖಂಡದ ರುದ್ರಪ್ರಯಾಗ್ ನಲ್ಲಿ ಈ ಘಟನೆ ನಡೆದಿದೆ. ಅಲಕಾನಂದಾ ನದಿಗೆ ಬಸ್ ಉರುಳಿ ಬಿದ್ದಿದೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, 11 ಜನರು ನಾಪತ್ತೆಯಾಗಿದ್ದಾರೆ. ಎನ್ ಡಿ ಆರ್ ಎಫ್ ತಂಡದಿಂದ ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. Home add -Advt *ಸೂರಜ್ ರೇವಣ್ಣಗೆ ಎರಡನೇ ಕೇಸ್ ನಲ್ಲಿ ಬಿಗ್ ರಿಲೀಫ್*