*ಪ್ರಧಾನಿ ಮೋದಿ ಭೇಟಿಯಾದ ಕೇಂದ್ರ ರಾಜ್ಯ ಸಚಿವ ವಿ. ಸೋಮಣ್ಣ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಖಾತೆಯ ಸಚಿವರಾದ ವಿ.ಸೋಮಣ್ಣ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಈ ಭೇಟಿಯ ಸಂದರ್ಭದಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ದಿಯ ಬಗ್ಗೆ ಚರ್ಚೆ ಮಾಡಿದ್ದು, ಕಳೆದ ಮೂರು ತಿಂಗಳಲ್ಲಿ ರಾಜ್ಯದಲ್ಲಿ ರೈಲ್ವೆ ಅಭಿವೃದ್ದಿಯ ಕುರಿತಾಗಿ ತೆಗೆದುಕೊಂಡ ಕ್ರಮಗಳ ಬಗ್ಗೆ ಕೇಂದ್ರ ಸಚಿವರಾದ ವಿ.ಸೋಮಣ್ಣನವರು ಪ್ರಧಾನಮಂತ್ರಿಗಳಿಗೆ ವಿವರಿಸಿದ್ದಾರೆ.ಬೆಂಗಳೂರು ಸಬ್ ಅರ್ಬನ್ ರೈಲ್ವೆ, ವರ್ತುಲ ರೈಲ್ವೆ ಇತ್ಯಾದಿಗಳ ಬಗ್ಗೆ 2 ಸುತ್ತಿನ ಸಭೆ … Continue reading *ಪ್ರಧಾನಿ ಮೋದಿ ಭೇಟಿಯಾದ ಕೇಂದ್ರ ರಾಜ್ಯ ಸಚಿವ ವಿ. ಸೋಮಣ್ಣ*