*ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ: ಮಕ್ಕಳ ಮೇಲೆ ದೌರ್ಜನ್ಯವೆಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಹರಿಹರ ಪಂಚಮಸಾಲಿ ಪಿಠದ ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ವಿಶೇಷ ಜಿಲ್ಲಾ ನ್ಯಾಯಲಯ ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಮಠದ ವಸತಿ ನಿಲಯದಲ್ಲಿದ್ದ ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುವುದು ಸೇರಿದಂತೆ ಸ್ವಾಮೀಜಿ ಹಾಗೂ ಅವರ ಬೆಂಬಲಿಗರು ಮಕ್ಕಳ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಹರಿಹರ ಮಠದ ಹಾಸ್ಟೆಲ್ ನಲ್ಲಿದ್ದ ಮೂವರು ಮಕ್ಕಳು CWC ಮುಂದೆ ದೂರು ನೀಡಿದ್ದರು.Home add -Advt … Continue reading *ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಮಂಜೂರು*