*ವಚನಾನಂದ ಶ್ರೀಗಳಿಗೆ ಮತ್ತೆ ಬಂಧನ ಭೀತಿ: ಜಾಮೀನು ರದ್ದುಗೊಳಿಸುವಂತೆ ಕೋರ್ಟ್ ಮೊರೆ ಹೋದ ತನಿಖಾಧಿಕಾರಿ*
ಪ್ರಗತಿವಾಹಿನಿ ಸುದ್ದಿ: ಪೋಕ್ಸೊ ಪ್ರಕರಣದ ಆರೋಪ ಎದುರಿಸುತ್ತಿರುವ ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಅವರಿಗೆ ಬಂಧನ ಭೀತಿ ಮತ್ತಷ್ಟು ಹೆಚ್ಚಾಗಿದೆ. ಪ್ರಕರಣ ದಾಖಲಾಗುವ ಮುನ್ನವೇ ಚಾಣಾಕ್ಷತನದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದ ಶ್ರೀಗಳ ಜಾಮೀನನ್ನು ರದ್ದುಗೊಳಿಸುವಂತೆ ತನಿಖಾಧಿಕಾರಿಗಳು ಇದೀಗ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಲೈಂಗಿಕ ದೌರ್ಜನ್ಯ ಹಾಗೂ ಹಲ್ಲೆ ವಿಚಾರವಾಗಿ ಕಳೆದ ವಾರವಷ್ಟೇ ವಚನಾನಂದ ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಗಂಭೀರ ಪ್ರಕರಣ ದಾಖಲಾಗಿತ್ತು. ಆದರೆ, ಕೇಸ್ ದಾಖಲಾಗುವ ಮುನ್ನವೇ ಸ್ವಾಮೀಜಿ ನಿರೀಕ್ಷಣಾ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದೀಗ … Continue reading *ವಚನಾನಂದ ಶ್ರೀಗಳಿಗೆ ಮತ್ತೆ ಬಂಧನ ಭೀತಿ: ಜಾಮೀನು ರದ್ದುಗೊಳಿಸುವಂತೆ ಕೋರ್ಟ್ ಮೊರೆ ಹೋದ ತನಿಖಾಧಿಕಾರಿ*
Copy and paste this URL into your WordPress site to embed
Copy and paste this code into your site to embed