*ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಕೇಸ್: CBI ಎಂಟ್ರಿ*

ಪ್ರಗತಿವಾಹಿನಿ ಸುದ್ದಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಿಬಿಐಗೆ ದೂರು ನೀಡಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬ್ಯಾಂಕ್, ಹಣ ವರ್ಗಾವಣೆ ವಂಚನೆ ಬಗ್ಗೆ ಬ್ಯಾಂಕ್ ಗಮನಕ್ಕೆ ಬಂದಿದ್ದು, ಯುನಿಯನ್ ಬ್ಯಾಂಕ್ ನ ಎಂ.ಜಿ.ರಸ್ತೆ ಶಾಖೆಯಲ್ಲಿನ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಹಣ ವರ್ಗಾವಣೆ, ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಸಿಬಿಐಗೆ ಔಪಚಾರಿಕ ದೂರು ನೀಡಲಾಗಿದೆ. ಸಿಬಿಐ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ … Continue reading *ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಕೇಸ್: CBI ಎಂಟ್ರಿ*