*ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ತನಿಖೆಗೆ SIT ರಚನೆ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಸಿಐಡಿ ಎಸ್ಐಟಿ ರಚನೆ ಮಾಡಿದೆ. ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್, ನಿಗಮದಲ್ಲಿ ನಡೆದ 187 ಕೋಟಿ ಹಗರಣದ ಬಗ್ಗೆ ಹಾಗೂ ಅದರಲ್ಲಿ 88 ಕೋಟಿ ಕಾನೂನು ಬಾಹಿರವಾಗಿ ಹಣ ವರ್ಗಾವಣೆಯಾಗಿದೆ ಎಂದು ಆರೋಪಿ ಕೆಲ ಅಧಿಕಾರಿಗಳ ಹೆಸರನ್ನು ಉಲ್ಲೇಖಿಸಿ ಶಿವಮೊಗ್ಗದ ವಿನೋಬಾನಗರ ನಿವಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಈ ಹಗರಣದಲ್ಲಿ ಯೂನಿಯನ್ ಬ್ಯಾಂಕ್ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಚಂದ್ರಶೇಖರ್ ಆರೋಪಿಸಿದ್ದರು. ಹಣ ಅವ್ಯವಹಾರ ಹಾಗೂ … Continue reading *ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ತನಿಖೆಗೆ SIT ರಚನೆ*