*ವಂದೇ ಭಾರತ್ ರೈಲು, ಆಟೋ ನಡುವೆ ಭೀಕರ ಅಪಘಾತ; ತಾಯಿ ಹಾಗೂ ಮಕ್ಕಳು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಮೀರತ್: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಮೀರತ್ ನ ಕಂಕರ್ ಖೇಡಾ ಪ್ರದೇಶದ ಕಾಸಿಂಪುರ್ ಗೇಟ್ ಬಳಿ ನಡೆದಿದೆ. ರೈಲ್ವೆ ಗೇಟ್ ನಲ್ಲಿ ಆಟೋ ಹಳಿ ದಾಟುತ್ತಿದ್ದಾಗ ಏಕಾಏಕಿ ವಂದೇ ಭಾರತ್ ರೈಲು ಆಗಮಿಸಿದೆ. ಆಟೋಗೆ ರೈಲು ಡಿಕ್ಕಿ ಹೊಡೆದಿದ್ದು, ಮಹಿಳೆ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಕಂಕರಖೇಡದ ನರೇಶ್ ಎಂಬುವವರು ಆಟೋದದಲ್ಲಿ ಪತ್ನಿ ಹಾಗೂ … Continue reading *ವಂದೇ ಭಾರತ್ ರೈಲು, ಆಟೋ ನಡುವೆ ಭೀಕರ ಅಪಘಾತ; ತಾಯಿ ಹಾಗೂ ಮಕ್ಕಳು ದುರ್ಮರಣ*