*ವಂದೇ ಭಾರತ್ ರೈಲು, ಆಟೋ ನಡುವೆ ಭೀಕರ ಅಪಘಾತ; ತಾಯಿ ಹಾಗೂ ಮಕ್ಕಳು ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ಮೀರತ್: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಮೀರತ್ ನ ಕಂಕರ್ ಖೇಡಾ ಪ್ರದೇಶದ ಕಾಸಿಂಪುರ್ ಗೇಟ್ ಬಳಿ ನಡೆದಿದೆ.Home add -Advt ರೈಲ್ವೆ ಗೇಟ್ ನಲ್ಲಿ ಆಟೋ ಹಳಿ ದಾಟುತ್ತಿದ್ದಾಗ ಏಕಾಏಕಿ ವಂದೇ ಭಾರತ್ ರೈಲು ಆಗಮಿಸಿದೆ. ಆಟೋಗೆ ರೈಲು ಡಿಕ್ಕಿ ಹೊಡೆದಿದ್ದು, ಮಹಿಳೆ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಕಂಕರಖೇಡದ ನರೇಶ್ ಎಂಬುವವರು ಆಟೋದದಲ್ಲಿ … Continue reading *ವಂದೇ ಭಾರತ್ ರೈಲು, ಆಟೋ ನಡುವೆ ಭೀಕರ ಅಪಘಾತ; ತಾಯಿ ಹಾಗೂ ಮಕ್ಕಳು ದುರ್ಮರಣ*
Copy and paste this URL into your WordPress site to embed
Copy and paste this code into your site to embed