*ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಕೇಸ್: ಬೆಳಗಾವಿಗೆ ಆಗಮಿಸಿದ ಬಿಜೆಪಿ ಸತ್ಯಶೋಧನಾ ಟೀಂ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಂಟಮೂರಿಯಲ್ಲಿ ನಡೆದಿದ್ದ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲು ಬಿಜೆಪಿಯ ಸತ್ಯಶೋಧನಾ ತಂಡ ಬೆಳಗಾವಿಗೆ ಆಗಮಿಸಿದೆ. ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದ ಘಟನೆ ದೇಶಾದ್ಯಂತ ಸುದ್ದಿಯಾಗಿದ್ದು, ಈ ಅಮಾನವೀಯ ಘಟನೆಯನ್ನು ಖಂಡಿಸಿ ರಾಜ್ಯ ಬಿಜೆಪಿ ಇಂದಿನಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದೆ. ಈ ಮಧ್ಯೆ ಬಿಜೆಪಿಯ ಸತ್ಯಶೋಧನಾ ಸಮಿತಿ ದೆಹಲಿಯಿಂದ ಬೆಳಗಾವಿಗೆ ಆಗಮಿಸಿದೆ. ಸಂಸದರಾದ ಅಫ್ರಜಿತಾ ಸಾರಂಗಿ, ಸುನಿತಾ ದುಗ್ಗಲ್, ಲಾಕೆಟ್ ಚಟರ್ಜಿ, ರಂಜಿತಾ … Continue reading *ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಕೇಸ್: ಬೆಳಗಾವಿಗೆ ಆಗಮಿಸಿದ ಬಿಜೆಪಿ ಸತ್ಯಶೋಧನಾ ಟೀಂ*