ರಾಜ್ಯಾದ್ಯಂತ ಕಾಂಗ್ರೆಸ್ ಗೆ ಬೆಂಬಲ ಸೂಚಿಸಿದ ವಿವಿಧ ದಲಿತ ಸಂಘಟನೆಗಳು 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಿತ್ತೂರ್ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಸೇರಿದಂತೆ ಎಲ್ಲ 28 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷ ಅಥವಾ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗಳಿಗೆ ಮತ ನೀಡುವಂತೆ, ಡಾ. ಬಿಆರ್ ಅಂಬೇಡ್ಕರ್ ದಲಿತ ಸಂಘಟನೆ ಒಕ್ಕೂಟ ವತಿಯಿಂದ ಬಾಹ್ಯ ಬೆಂಬಲ ನೀಡುತ್ತೇವೆ ಎಂದು ದಲಿತ ಒಕ್ಕೂಟಗಳ ಸಂಘಟನೆಯ ಅಧ್ಯಕ್ಷರಾದ ಶ್ರೀಧರ್ ಕಲವೀರ ಅವರು ತಿಳಿಸಿದ್ದಾರೆ ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಸಂವಿಧಾನ ಬದಲಾವಣೆ ಕುರಿತು ಮಾತನಾಡುತ್ತಿದೆ. ಬಿಜೆಪಿ ದೇಶದಲ್ಲಿ ದ್ವೇಷ ಭಾವನೆ … Continue reading ರಾಜ್ಯಾದ್ಯಂತ ಕಾಂಗ್ರೆಸ್ ಗೆ ಬೆಂಬಲ ಸೂಚಿಸಿದ ವಿವಿಧ ದಲಿತ ಸಂಘಟನೆಗಳು