*ವಿಧಾನಸಭೆಯಲ್ಲಿ ಕೇಂದ್ರದ ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ನಿರ್ಣಯ ಮಂಡನೆ*
ಪ್ರಗತಿವಾಹಿನಿ ಸುದ್ದಿ: ವಿಪಕ್ಷಗಳ ತೀವ್ರವಿರೋಧದ ನಡುವೆಯೂ ವಿಧಾನಸಭೆಯಲ್ಲಿ ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಣಯ ಮಂಡಿಸಿದ್ದಾರೆ. ಈ ವೇಳೆ ಆಕ್ಷೇಪ ವ್ಯಕ್ತಪಡಿಸಿದ ವಿಪಕ್ಷ ನಾಯಕ ಆರ್.ಅಶೋಕ್ ಇದು ಸದನದ ನಿರ್ಣಯವಲ್ಲ. ಕೇವಲ ಕಾಂಗ್ರೆಸ್ ನಿರ್ಣಯವಾಗಿದೆ ಎಂದು ಗದ್ದಲವೆಬ್ಬಿಸಿದರು. ಗದ್ದಲದ ನಡುವೆಯೂ ಸಿಎಂ ಸಿದ್ದರಾಮಯ್ಯ ನಿರ್ಣಯ ಮಂಡಿಸಿದ್ದಾರೆ. ಕೇಂದ್ರ ಸರ್ಕಾರದ ‘ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) (VB-G RAM G)’ ಕಾಯ್ದೆಯನ್ನು ರದ್ದುಪಡಿಸಿ ಮತ್ತು ‘ಮಹಾತ್ಮ … Continue reading *ವಿಧಾನಸಭೆಯಲ್ಲಿ ಕೇಂದ್ರದ ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ನಿರ್ಣಯ ಮಂಡನೆ*
Copy and paste this URL into your WordPress site to embed
Copy and paste this code into your site to embed