*ಅಯೋಧ್ಯೆಯತ್ತ ತೆರಳಿದ ವೀರಶೈವ ಮಠಾಧೀಶರು*

*ಪ್ರಗತಿವಾಹಿನಿ ಸುದ್ದಿ,ವಾರಣಾಸಿ: ಕಾಶಿ ಜಂಗಮವಾಡಿ ಮಠದಲ್ಲಿ ಶ್ರೀ ಕಾಶಿ ಜಗದ್ಗುರು ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಕರ್ನಾಟಕ, ಮಹಾರಾಷ್ಟ್ರ, ಆಂದ್ರಪ್ರದೇಶದ, ತೆಲಂಗಾಣ ರಾಜ್ಯಗಳಿಂದ ಶನಿವಾರ ಅಯೋಧ್ಯಾಪುರಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಾಶಿ ಜಗದ್ಗುರುಗಳು, ವೀರಶೈವ ಮಠಾಧೀಶರು ಇವತ್ತು ಅಯೋಧ್ಯಾಪುರಕ್ಕೆ ಶ್ರೀ ಪೀಠದಿಂದ ತೆರಳುತ್ತಿದ್ದೇವೆ. ಅಯೋಧ್ಯೆಯ ಶ್ರೀರಾಮನ ಬಾಲ ಮೂರ್ತಿ ಪ್ರತಿಷ್ಠಾಪನೆಯಲ್ಲಿ ಭಾಗಿಯಾಗುವುದರ ಮೂಲಕ ಅಲ್ಲಿಯ ಕಾರ್ಯವನ್ನು ನೋಡಿ ಸಂತೋಷ ಪಡುತ್ತಿದ್ದೇವೆ ಎಂದರು. ಕೊಟ್ಟೂರು  ಚಾಣುಕೋಟಿ ಮಠದ ಡಾ. ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಹುಕ್ಕೇರಿ ಹಿರೇಮಠದ … Continue reading *ಅಯೋಧ್ಯೆಯತ್ತ ತೆರಳಿದ ವೀರಶೈವ ಮಠಾಧೀಶರು*