LatestUncategorized

*ವಿಧಾನಸಭಾ ಚುನಾವಣೆ; ಜೋರಾದ ಬೆಟ್ಟಿಂಗ್ ಭರಾಟೆ*

ಪ್ರಗತಿವಾಹಿನಿ ಸುದ್ದಿ; ತುಮಕೂರು: ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಒಂದು ದಿನ ಬಾಕಿಯಿದ್ದು, ರಾಜ್ಯಾದ್ಯಂತ ಬೆಟ್ಟಿಂಗ್ ಭರಾಟೆ ಜೋರಾಗಿದೆ.

ತುಮಕೂರು ಜಿಲ್ಲೆಯ ಮಧುಗಿರಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್.ರಾಜಣ್ಣ ಪರ ಬೆಟ್ಟಿಂಗ್ ಕಟ್ಟಲು ಕಾಂಗ್ರೆಸ್ ಕಾರ್ಯಕರ್ತರು ಮುಕ್ತ ಆಹ್ವಾನ ನೀಡಿದ್ದಾರೆ.

ಮಧುಗಿರಿ ತಾಲೂಕಿನ ಚೀಲನಹಳ್ಳಿಯಲ್ಲಿ ಜೆಡಿಎಸ್ ಪರ ದುಡ್ಡು ಕೊಟ್ಟೋರಿಗೆ ಕಾಂಗ್ರೆಸ್ ಕಾರ್ಯಕರ್ತರು 80 ಸಾವಿರಕ್ಕೆ 1 ಲಕ್ಷದಂತೆ ಬಾಜಿ ಕಟ್ಟಲು ಕಾರ್ಯಕರ್ತರು ಆಹ್ವಾನ ನೀಡಿದ್ದಾರೆ. ಕೆ ಎನ್ ರಾಜಣ್ಣ ಗೆದ್ದರೆ 80 ಸಾವಿರ, ಜೆಡಿಎಸ್ ಗೆದ್ದರೆ 1 ಲಕ್ಷ ನಿಡುವುದಾಗಿ ಬಾಜಿ ಕಟ್ಟಿದ್ದಾರೆ.

https://pragati.taskdun.com/karnatakaheavy-raincyclone-2/


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button