Latest

*ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಪ್ರಕಟ; 7 ಜನರಿಗೆ ಟಿಕೆಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲಿ ಎಐಸಿಸಿ, ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ ಮಾಡಿದೆ.

ನಾಲ್ಕನೇ ಪಟ್ಟಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ 7 ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್- ಜಗದೀಶ್ ಶೆಟ್ಟರ್
ಹುಬ್ಬಳ್ಳಿ-ಧಾರವಾಡ ಪಶ್ಚಿಮ- ದೀಪಕ್ ಚ್ಂಚೋರೆ
ಲಿಂಗಸಗೂರು- ದುರ್ಗಪ್ಪ ಎಸ್ ಹುಲಗೇರಿ
ಶಿಗ್ಗಾವಿ-ಮೊಹಮ್ಮದ್ ಯೂಸೂಫ್ ಸವಣೂರು
ಹರಿಹರ- ನಂದಗಾವಿ ಶ್ರೀನಿವಾಸ್
ಚಿಕ್ಕಮಗಳೂರು-ಹೆಚ್.ಡಿ.ತಮ್ಮಯ್ಯ
ಶ್ರವಣಬೆಳಗೊಳ-ಎಂ.ಎ.ಗೋಪಾಲಸ್ವಾಮಿ

https://pragati.taskdun.com/b-s-yedyurappareactionjagadish-shettar/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button