*ಹಿರಿಯ ನಟ ವಿಜಯಕುಮಾರ್ ಜಿತೂರಿ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಕಿರುತೆರೆ ಹಾಗೂ ರಂಗಭೂಮಿಯ ಹಿರಿಯ ನಟ ವಿಜಯಕುಮಾರ್ ಜಿತೂರಿ ಅವರು ವಿಧಿವಶರಾಗಿದ್ದಾರೆ. ಹುಟ್ಟೂರಾದ ಗದಗ ಜಿಲ್ಲೆಯ ಬೆಟಗೇರಿಯಲ್ಲಿ ಸೋಮವಾರ ಸಂಜೆ ನಿಧನರಾಗಿದ್ದಾರೆ. ಕಿರುತೆರೆ ಜೊತೆಗೆ ಹಿರಿತೆರೆ, ರಂಗಭೂಮಿಯಲ್ಲಿ ಅವರು ನಟಿಸಿ ಗಮನ ಸೆಳೆದಿದ್ದರು. ಅವರ ಸಾವಿಗೆ ಕಲಾವಿದರು ಕಂಬನಿ ಮಿಡಿದಿದ್ದಾರೆ.Home add -Advt ‘ಮಂಗಳ ಗೌರಿ ಮದುವೆ’ ಧಾರಾವಾಹಿ ಮೂಲಕ ಹೆಸರು ಮಾಡಿದ್ದ ಇವರು, ಕೊನೆಯ ದಿನಗಳಲ್ಲಿ ನಟನೆಗೆ ಸರಿಯಾಗಿ ಅವಕಾಶಗಳಿಲ್ಲದೆ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರು. ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ನಿನ್ನೆ … Continue reading *ಹಿರಿಯ ನಟ ವಿಜಯಕುಮಾರ್ ಜಿತೂರಿ ಇನ್ನಿಲ್ಲ*