*ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ವಿಳಂಬ: ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಸಿಎಂ*

ಪ್ರಗತಿವಾಹಿನಿ ಸುದ್ದಿ: ವಿಜಯನಗರ ಜಿಲ್ಲೆಯಲ್ಲಿ ಆತ್ಮಹತ್ಯೆಗೆ ಶರಣಾದ ರೈತರ ಕುಟುಂಬಕ್ಕೆ ಪರಿಹಾರ ವಿಳಂಬವಾಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ವಿಜಯನಗರ ಜಿಲ್ಲೆಯಲ್ಲಿ 2023-24 ರಲ್ಲಿ ಒಟ್ಟು 34 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಸಾಲಿನಲ್ಲಿ ಮೂವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಅಧಿಕಾರಿಗಳ ಮಾಹಿತಿಗೆ ಪ್ರತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇವರಲ್ಲಿ ಪ್ರತಿಯೊಬ್ಬ ರೈತರ ಕುಟುಂಬಕ್ಕೆ ಪರಿಹಾರ ದೊರಕಿದೆಯೇ ಎಂದು ಪ್ರಶ್ನಿಸಿದರು. ಉಳಿದೆಲ್ಲರಿಗೂ ಸರಿಯಾದ ಸಮಯಕ್ಕೆ ಆತ್ಮಹತ್ಯೆ ಪರಿಹಾರದ 5 ಲಕ್ಷ ಮೊತ್ತ ಜಮೆ ಆಗಿದೆ. … Continue reading *ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ವಿಳಂಬ: ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಸಿಎಂ*