Belagavi NewsBelgaum NewsKarnataka NewsPolitics

*ನಾಳೆ ಬೆಳಗಾವಿಗೆ ವಿಜಯೇಂದ್ರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭಾರತೀಯ ಜನತಾ ಪಾರ್ಟಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ನಾಳೆ ಬೆಳಗಾವಿ ಆಗಮಿಸಲಿದ್ದಾರೆ ಎಂದು ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಹುಕ್ಕೇರಿಯ ಹಿರೇಮಠದ ದಸರಾ ಉತ್ಸವದಲ್ಲಿ ಪಾಲ್ಗೊಂಡು ನಂತರ ಮಧ್ಯಾಹ್ನ 2 ಗಂಟೆಗೆ ಬೆಳಗಾವಿ ನಗರಕ್ಕೆ ಆಗಮಿಸಿ, ಖಾಸಗಿ ಹೊಟೆಲಲ್ಲಿ ನಡೆಯುವ ಭಾರತೀಯ ಜನತಾ ಪಾರ್ಟಿ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. 

Home add -Advt

Related Articles

Back to top button