*ರೈತರ ಭೂಮಿ ವಕ್ಫ್ ಗೆ ಸೇರ್ಪಡೆ ವಿವಾದ: ಸ್ಪಷ್ಟನೆ ನೀಡಿದ ಸಚಿವ ಎಂ.ಬಿ.ಪಾಟೀಲ್*

ಪ್ರಗತಿವಾಹಿನಿ ಸುದ್ದಿ: ವಿಜಯಪುರದ ಹೊನವಾಡ ಗ್ರಾಮದ ರೈತರ 1200 ಎಕರೆ ಭೂಮಿ ವಕ್ಫ್ ಬೋರ್ಡ್ ಗೆ ಸೇರಿದೆ ಎಂಬ ವಿಚಾರ ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ವಿವಾದ ಹೆಚ್ಚುತ್ತಿದ್ದಂತೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್, ವಿವಾದಕ್ಕೆ ತೆರೆ ಎಳೆದಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಹಿನವಾಡ ಗ್ರಾಮದಲ್ಲಿ 1200 ಎಕರೆ ರೈತರ ಭೂಮಿ ವಕ್ಫ್ ಮಂಡಳಿಗೆ ಸೇರ್ಪಡೆ ಮಾಡಲಾಗಿದೆ ಎಂಬುದು ಸುಳ್ಳು ಸುದ್ದಿ. ರೈತರು ಈ ಬಗ್ಗೆ ಆತಂಕ … Continue reading *ರೈತರ ಭೂಮಿ ವಕ್ಫ್ ಗೆ ಸೇರ್ಪಡೆ ವಿವಾದ: ಸ್ಪಷ್ಟನೆ ನೀಡಿದ ಸಚಿವ ಎಂ.ಬಿ.ಪಾಟೀಲ್*