*ಡಿಡಿಪಿಐ ಹಾಗೂ ಇಬ್ಬರು ಉಪನ್ಯಾಸಕರು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಐಇಡಿಎಸ್ ಎಸ್ ಯೋಜನೆ ಅನುಷ್ಠಾನದಲ್ಲಿ ಕರ್ತವ್ಯ ಲೋಪ ಆರೋಪಕ್ಕೆ ಸಂಬಂಧಿಸಿದಂತೆ ವಿಜಯಪುರ ಡಿಡಿಪಿಐ ಹಾಗೂ ಇಬ್ಬರು ಹಿರಿಯ ಉಪನ್ಯಾಸಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ವಿಜಯಪುರ ಡಿಡಿಪಿಐ ಎನ್. ಹೆಚ್. ನಗೂರು ಹಾಗೂ ವಿಜಯಪುರ ಡಯಟ್ ಹಿರಿಯ ಉಪನ್ಯಾಸಕ ಎಸ್ ಎ ಮುಜಾವರ, ಎ ಎಸ್ ಹತ್ತಳ್ಳಿ ಅಮಾನತುಗೊಂಡವರು. 2009-10 ಹಾಗೂ 2011-12 ರಲ್ಲಿ ಐಇಡಿಎಸ್ ಎಸ್ ಯೋಜನೆ ಅನುದಾನ ದುರುಪಯೋಗ ಹಾಗೂ ಅಸ್ತಿತ್ವದಲ್ಲಿಯೇ ಇರದ ಎನ್ ಜಿಒ ಗಳಿಗೆ ಹಣ ಬಿಡುಗಡೆ ಮಾಡಿದ ಆರೋಪದಲ್ಲಿ … Continue reading *ಡಿಡಿಪಿಐ ಹಾಗೂ ಇಬ್ಬರು ಉಪನ್ಯಾಸಕರು ಸಸ್ಪೆಂಡ್*