*ಶಾಸಕ ವಿನಯ್ ಕುಲಕರ್ಣಿಗೆ ಮತ್ತೊಂದು ರಿಲೀಫ್*
ಪ್ರಗತಿವಾಹಿನಿ ಸುದ್ದಿ: ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಕೋರ್ಟ್ ಮತ್ತೊಂದು ರಿಲೀಫ್ ನೀಡಿದೆ.Home add -Advt ಯೋಗೀಶ್ ಗೌಡ ಕೊಲೆ ಕೇಸ್ ನ ಸಾಕ್ಷ್ಯ ನಾಶ ಆರೋಪದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಹೊರ ಬಂದಿರುವ ವಿನಯ್ ಕುಲಕರ್ಣಿಗೆ ಇದೀಗ ಧಾರವಾಡಕ್ಕೆ ತೆರಳಲು 42ನೇ ಎಸಿಜೆಎಂ ಕೋರ್ಟ್, ಷರತ್ತುಬದ್ಧ ಅನುಮತಿ ನೀಡಿದೆ. ಮೆರವಣಿಗೆ ಇತ್ಯಾದಿ ಮಾಡದಂತೆ ಷರತ್ತು ವಿಧಿಸಿದ್ದು, ಒಂದು ವೇಳೆ ಷರತ್ತು ಉಲ್ಲಂಘಿಸಿದರೆ ಜಾಮೀನು ರದ್ದುಪಡಿಸುವುದಾಗಿ ಕೋರ್ಟ್ ಎಚ್ಚರಿಕೆ … Continue reading *ಶಾಸಕ ವಿನಯ್ ಕುಲಕರ್ಣಿಗೆ ಮತ್ತೊಂದು ರಿಲೀಫ್*
Copy and paste this URL into your WordPress site to embed
Copy and paste this code into your site to embed