*BREAKING: ಯೋಗೇಶ್ ಗೌಡ ಹತ್ಯೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬಿಗ್ ಶಾಕ್ ನೀಡಿದೆ. ವಿನಯ್ ಕುಲಕರ್ಣಿ ಸೇರಿ ಇತರರು ದೋಷಿಗಳು ಎಂದು ನ್ಯಾಯಾಲಯ ತೀರ್ಪು ನೀಡಿದೆ.Home add -Advt ಯೋಗೇಶ್ ಗೌಡ ಕೊಲೆ ಕೇಸ್ ನಲ್ಲಿ ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ನೀಡಿರುವ ನ್ಯಾಯಾಲಯ, ಶಿಕ್ಷೆ ಪ್ರಮಾಣದ ಬಗ್ಗೆ ನಾಳೆ ವಾದಮಂಡನೆಯಾಗಲಿದೆ ಎಂದು ತಿಳಿಸಿದೆ. ಇದೇ … Continue reading *BREAKING: ಯೋಗೇಶ್ ಗೌಡ ಹತ್ಯೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ಶಾಕ್*