*ಯುವಕರಿಗೆ ಉದ್ಯೋಗ ಸೃಷ್ಟಿ ಮತ್ತು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ : ಲಕ್ಷ್ಮೀ ಹೆಬ್ಬಾಳಕರ್* 

* *ಲೋಕಸಭೆ ಚುನಾವಣೆ ಬಳಿಕ​ ಸರಕಾರ ಪತನಗೊಳ್ಳುತ್ತ​ದೆ ಎಂಬುದು ವಿರೋಧ ಪಕ್ಷದವರ ಹಗಲು ಕನಸು*   ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ* : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ಸುಭದ್ರವಾಗಿದೆ. ಕಳೆದ 10 ತಿಂಗಳಲ್ಲಿ ಜನರಿಗೆ ನೀಡಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ಇನ್ನು ನಾಲ್ಕು ವರ್ಷಗಳ ಕಾಲ ಸರ್ಕಾರ ಸುಭದ್ರವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.  ಸವದತ್ತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಿಂದೋಗಿ​, ಬಂಡಾರಹಳ್ಳಿ​,  ಹಿರೂರು ಹಾಗೂ ಹಳ್ಳೂರಿನಲ್ಲಿ​ ಸೋಮವಾರ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ … Continue reading *ಯುವಕರಿಗೆ ಉದ್ಯೋಗ ಸೃಷ್ಟಿ ಮತ್ತು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ : ಲಕ್ಷ್ಮೀ ಹೆಬ್ಬಾಳಕರ್*