*ಭಾನುವಾರ ಏಪ್ರಿಲ್ 13ರಂದು ಎಕೆಬಿಎಂಎಸ್ ಅಧ್ಯಕ್ಷ ಹುದ್ದೆಗೆ ಮತದಾನ*
ಡಾ. ಭಾನುಪ್ರಕಾಶ ಶರ್ಮ ಪತ್ರಿಕಾಗೋಷ್ಠಿ ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ದೇಶದ ಪ್ರತಿಷ್ಠಿತ ಸಂಘಟನೆಗಳಲ್ಲೊಂದಾದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ಎಕೆಬಿಎಂಎಸ್)ನ ನೂತನ ಅಧ್ಯಕ್ಷರ ಹಾಗು ಜಿಲ್ಲಾ ಪ್ರತಿನಿಧಿಗಳ ಆಯ್ಕೆಗೆ ಭಾನುವಾರ ಏಪ್ರಿಲ್ 13ರಂದು ಮತದಾನ ನಡೆಯಲಿದೆ. ಅಂದು ಬೆಳಗ್ಗೆ 8ರಿಂದ ಸಂಜೆ 4ಗಂಟೆಯವರೆಗೆ ಮತದಾನ ನಡೆಯಲಿದೆ ಎಂದು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಡಾ. ಭಾನುಪ್ರಕಾಶ ಶರ್ಮ ತಿಳಿಸಿದ್ದಾರೆ. ಈಗಾಗಲೆ 11 ಜಿಲ್ಲೆಗಳಲ್ಲಿ ಅಶೋಕ್ ಹಾರನಹಳ್ಳಿ ಬೆಂಬಲಿತ ಡಾ. ಭಾನುಪ್ರಕಾಶ್ ಶರ್ಮ ತಂಡದ ಪ್ರತಿನಿಧಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.Home add … Continue reading *ಭಾನುವಾರ ಏಪ್ರಿಲ್ 13ರಂದು ಎಕೆಬಿಎಂಎಸ್ ಅಧ್ಯಕ್ಷ ಹುದ್ದೆಗೆ ಮತದಾನ*
Copy and paste this URL into your WordPress site to embed
Copy and paste this code into your site to embed