*ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸುವರ್ಣಾವಕಾಶ*

ಪ್ರತಿಷ್ಠಿತ ವಿವಿಯಲ್ಲಿ ಪ್ರಾಧ್ಯಪಕರ ಹುದ್ದೆಗೆ ಅರ್ಜಿ ಆಹ್ವಾನ ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇಲ್ಲಿದೆ ಸುರ್ವಣಾವಕಾಶ. ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ (VSKUB) 139 ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ವಿಶ್ವವಿದ್ಯಾಲಯ ಅಧಿಸೂಚನೆ ಹೊರಡಿಸಿದೆ. ಆಸಕ್ತರು ಫೆಬ್ರವರಿ 13ರೊಳಗೆ ಅರ್ಜಿ ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಓದಿ, ಅರ್ಹತೆಯನ್ನು ಪರಿಶೀಲಿಸಿ, ನಿಗದಿತ ನಮೂನೆಯಲ್ಲಿ ಅಂಚೆ ಮೂಲಕ ಕಳುಹಿಸಿ.Home add -Advt ಈ ನೇಮಕಾತಿಯಲ್ಲಿ ಒಟ್ಟು 139 ಪ್ರಾಧ್ಯಾಪಕರ ಹುದ್ದೆಗಳು … Continue reading *ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸುವರ್ಣಾವಕಾಶ*