*ಸುಸ್ಥಿರ ತ್ಯಾಜ್ಯ ನಿರ್ವಹಣೆ, ಮಾಲಿನ್ಯ ರಹಿತ ಪರಿಸರ ನೀಡುವುದು ನಮ್ಮ ಜವಾಬ್ದಾರಿ: ವಿ.ಟಿ.ಯು ಕುಲಪತಿ ಪ್ರೊ.ವಿದ್ಯಾಶಂಕರ ಎಸ್*

ವಿ ಟಿ ಯು ನಲ್ಲಿ ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ ಪ್ರಗತಿವಾಹಿನಿ ಸುದ್ದಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿಯಲ್ಲಿ ದಿನಾಂಕ 12ನೇ ಹಾಗೂ 13ನೇ ಫೆಬ್ರವರಿ 2024 ರಂದು ವಿತಾವಿಯ ಆವರಣದಲ್ಲಿ “ಹಜಾರಡಸ್ ವೆಸ್ಟ್ ಮ್ಯಾನೇಜ್ಮೆಂಟ್ ಮತ್ತು ಎನ್ವಿರಾನ್ಮೆಂಟಲ್ ಪ್ರಾಕ್ಟಿಸಸ್ ” ಎಂಬ ವಿಷಯದ ಮೇಲೆ ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನವನ್ನು ಇನ್ಸ್ಟಿಟ್ಯೂಟ್ ಆಫ್ ಎನ್ವಿರಾನ್ಮೆಂಟ್ ಮತ್ತು ಹಜಾರಡಸ್ ಮೆಟೀರಿಯಲ್ಸ್ ಮ್ಯಾನೇಜಮೆಂಟ್, ಬೆಂಗಳೂರು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬೆಂಗಳೂರು ಮತ್ತು ಯುಎಸ್ಎ ರಾಕ್ವಿಲೆ, … Continue reading *ಸುಸ್ಥಿರ ತ್ಯಾಜ್ಯ ನಿರ್ವಹಣೆ, ಮಾಲಿನ್ಯ ರಹಿತ ಪರಿಸರ ನೀಡುವುದು ನಮ್ಮ ಜವಾಬ್ದಾರಿ: ವಿ.ಟಿ.ಯು ಕುಲಪತಿ ಪ್ರೊ.ವಿದ್ಯಾಶಂಕರ ಎಸ್*