Karnataka News

*ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವು*

ಪ್ರಗತಿವಾಹಿನಿ ಸುದ್ದಿ: ಮನೆಯ ಮುಂದಿನ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಜಿ.ಹೊಸಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಅಂಗಡಿ ಮಂಜಣ್ಣ ಎಂಬುವವರ ಪುತ್ರ ಕುಶಾಲ್ (3) ಮೃತ ದುರ್ದೈವಿ.

ಆಕಸ್ಮಿಕವಾಗಿ ಮನೆಯ ಮುಂದಿನ ನೀರಿನ ತೊಟ್ಟಿಗೆ ಬಿದ್ದು ಕುಶಾಲ್ ಸಾವನ್ನಪ್ಪಿದ್ದಾನೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Home add -Advt

Related Articles

Back to top button