ಲಕ್ಷ್ಮೀ ಹೆಬ್ಬಾಳಕರ್ ನಮ್ಮವರು ಎಂದು ಒಪ್ಪಿಕೊಂಡಿದ್ದೇವೆ, ವಿಷಯಾಂತರ ಮಾಡಬೇಡಿ: ಮುರುಗೇಶ ನಿರಾಣಿ ಹೇಳಿಕೆಗೆ ಸ್ವಾಮೀಜಿ ಅಸಮಾಧಾನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟಕ್ಕೆ ಬೆಂಬಲಿಸಿ ಗುರುತಿಸಿಕೊಂಡಿದ್ದಾರೆ. ವಿನಾಕಾರಣ ವಿಷಯಾಂತರ ಮಾಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ ನಿರಾಣಿ‌ ಹೇಳಿಕೆಗೆ ಕೂಡಲ ಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು. ಬುಧವಾರ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸುತ್ತಿದ್ದರು. ಮುರುಗೇಶ ನಿರಾಣಿ ಅವರ ಪಕ್ಷ ಬೇರೆ ಇದ್ದರೂ ಜಾತಿ ಹೆಸರಿನಲ್ಲಿ ಈ … Continue reading ಲಕ್ಷ್ಮೀ ಹೆಬ್ಬಾಳಕರ್ ನಮ್ಮವರು ಎಂದು ಒಪ್ಪಿಕೊಂಡಿದ್ದೇವೆ, ವಿಷಯಾಂತರ ಮಾಡಬೇಡಿ: ಮುರುಗೇಶ ನಿರಾಣಿ ಹೇಳಿಕೆಗೆ ಸ್ವಾಮೀಜಿ ಅಸಮಾಧಾನ