*ನಾವಗೆ ಬೆಂಕಿ ಅವಘಡದಲ್ಲಿ ಓರ್ವ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ತಾಲೂಕಿನ ನಾವಗೆ ಗ್ರಾಮದ ಹೊರವಲಯದಲ್ಲಿರುವ ಸ್ನೇಹಂ  ಇನ್ಸುಲಿನ್ ಟೇಪ್ ಉತ್ಪಾದನಾ ಕಾರ್ಖಾಗೆ ಬೆಂಕಿ ತಗುಲಿದ ಪರಿಣಾಮ ಮೂವರು ಕಾರ್ಮಿಕರಿಗೆ ಸುಟ್ಟು ಗಂಭೀರವಾಗಿ ಗಾಯವಾಗಿದ್ದು ಅವರನ್ನು ಬುಧವಾರ ಬೆಳಗ್ಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಮಾರುತಿ ಕರವೇಕರ (32), ಯಲ್ಲಪ್ಪ ಸಲಗುಡೆ (35), ರಂಜಿತ್ ಪಾಟೀಲ್ (39) ಗಂಭೀರವಾಗಿ ಗಾಯಗೊಂಡವರು. ಇನ್ನೂ ಹಲವರು ಸಿಲುಕಿರುವ ಮಾಹಿತಿ ಇದ್ದು ಅಗ್ನಿ ಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದಾರೆ.  ಲಿಫ್ಟ್ ನಲ್ಲಿ ಕಾರ್ಮಿಕ, ಮಾರ್ಕಂಡೇಯ ನಗರದ … Continue reading *ನಾವಗೆ ಬೆಂಕಿ ಅವಘಡದಲ್ಲಿ ಓರ್ವ ಸಾವು*